ಮೈಸೂರು

ಜೆಡಿಎಸ್ ಗೆ 30 – 40 ಸ್ಥಾನ ಬಂದರೆ ಸಿಎಂ ಆಗಲ್ಲ: ಚಾಮುಂಡಿ ಸನ್ನಿಧಿಯಲ್ಲಿಎಚ್‌ ಡಿ ಕೆ ಮಾತು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ  ಅಭ್ಯರ್ಥಿಗಳು  ಸಜ್ಜಾಗಿದ್ದಾರೆ. ಈಗಾಗಲೇ ಹುರಿಯಾಳುಗಳ ಮೊದಲ ಪಟ್ಟಿ ರಿಲೀಸ್ ಗೆ ತಯಾರಿ ನಡೆದಿದೆ.

ಚಾಮುಂಡಿ ಬೆಟ್ಟದಲ್ಲಿ ತಮ್ಮ ಕುಟುಂಬ ಹಾಗೂ ಜೆಡಿಎಸ್ ನಾಯಕರ ಜೊತೆಗೆ ತಾಯಿಯ ದರ್ಶನ ಪಡೆದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. 30 – 40 ಸ್ಥಾನ ಬಂದ್ರೆ ನಾನು ಸಿಎಂ  ಆಗುತ್ತೇನೆ ಎಂದು  ನಮ್ಮವರು ಅಂದುಕೊಳ್ಳೋದು ಬೇಡ. ಈ ಬಾರಿ ಬಹುಮತ ಕೊಡಿ, ಪಂಚರತ್ನ ಯೋಜನೆ ಅನುಷ್ಠಾನ ಮಾಡುತ್ತೇನೆ, ಪಂಚರತ್ನದ 5 ಯೋಜನೆಗಳನ್ನು 5 ವರ್ಷಗಳಲ್ಲಿ ಅನುಷ್ಠಾನಗೊಳಿಸುತ್ತೇನೆ.

ಕಾರ್ಯಕ್ರಮ ಅನುಷ್ಠಾನ ಮಾಡದಿದ್ರೆ ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಿಂತು ಈ ಮಾತನ್ನು ಹೇಳುತ್ತಿದ್ದೇನೆ ಎಂದರು. ಈ ಕುರಿತು ಚಾಮುಂಡಿ ಬೆಟ್ಟದಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಈ ಬಾರಿ ಜೆ ಡಿ ಎಸ್‌  ಗೆ 30-40 ಸ್ಥಾನ ಬಂದ್ರೆ ನಾನು ಅಧಿಕಾರದಿಂದ ದೂರವಿರುತ್ತೇನೆ. ನಮ್ಮಲ್ಲೇ ಒಬ್ಬರನ್ನ ಆ ಸ್ಥಾನದಲ್ಲಿ ಕೂರಿಸಿ ನಾನು ಮಾರ್ಗದರ್ಶನ ಮಾಡುತ್ತೇನೆ ಇದು ನನ್ನ ನಿರ್ಧಾರವಾಗಿದೆ ಎಂದು ಹೇಳಿದ್ದರು.

 

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago