ಮೈಸೂರು : ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೧೭ನೇ ಜುಯಂತಿ ಅಂಗವಾಗಿ ರೈಲ್ವೇ ಸ್ಟೇಷನ್ ಬಳಿ ಇರುವ ಡಾ. ಬಾಬು ಜಗಜೀವನರಾಂ ಅವರ ಪುತ್ತಳಿಗೆ ವಾಲಾರ್ಪಣೆ ವಾಡಿ ಸಿಹಿ ವಿಕಲಿಸಲಾಯಿತು, ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ವರುಣ ಮಹದೇವ್, ಚಂದ್ರು, ಲೋಕೇಶ್, ಕೇಶವ್ಂಯು, ಕಡಕೋಳ ಶಿವಲಿಂಗ, ರವಿಚಂದ್ರ, ಜಿ ರಾಘವೇಂದ್ರ, ಹಾಗೂ ಇನ್ನಿತರರು ಭಾಗವಹಿಸಿದ್ದರು.
ಇನ್ನೊಂದೆಡೆ ನಗರ ಬಿ ಜೆ ಪಿ ಮೋರ್ಚಾ ವತಿಯಿಂದ ಉಪಪ್ರಧಾನಮಂತ್ರಿ ಹಸಿರು ಕ್ರಾಂತಿಯ ಹರಿಕಾರ ಡಾ ಬಾಬುಜಗಜೀವನ ರಾಮ್ ರವರ ೧೧೭ನೇ ಜುಯಂತಿಯ ಅಂಗವಾಗಿ ರೈಲ್ವೆ ನಿಲ್ದಾಣ ವೃತ್ತದಲ್ಲಿರುವ ಪ್ರತಿಮೆಗೆ ವಾಲಾರ್ಪಣೆ ವಾಡಲಾಯಿತು.
ಈ ಸಂದರ್ಭದಲ್ಲಿ ನಗರಾದ್ಯಕ್ಷ ಎಲ್.ನಾಗೇಂದ್ರ ವಾಜಿ ಎಂ ಎಲ್ ಸಿ ಸಿದ್ಧರಾಜು, ವಾಜಿ ಮೇುಂರ್ ಶಿವಕುವಾರ್ , ಬಿ ಜೆ ಪಿ ಮೋರ್ಚಾ ನಗರಾದ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ , ಶೈಲೇಂದ್ರ ಅಶೋಕಪುರಂ , ಎಂ. ಮಹೇಶ್, ಕೆ.ಗಿರೀಶ್, ಗಿರಿಧರ್ ಮತ್ತಿತರಿದ್ದಾರೆ.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…