ಮೈಸೂರು : ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೧೭ನೇ ಜುಯಂತಿ ಅಂಗವಾಗಿ ರೈಲ್ವೇ ಸ್ಟೇಷನ್ ಬಳಿ ಇರುವ ಡಾ. ಬಾಬು ಜಗಜೀವನರಾಂ ಅವರ ಪುತ್ತಳಿಗೆ ವಾಲಾರ್ಪಣೆ ವಾಡಿ ಸಿಹಿ ವಿಕಲಿಸಲಾಯಿತು, ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ವರುಣ ಮಹದೇವ್, ಚಂದ್ರು, ಲೋಕೇಶ್, ಕೇಶವ್ಂಯು, ಕಡಕೋಳ ಶಿವಲಿಂಗ, ರವಿಚಂದ್ರ, ಜಿ ರಾಘವೇಂದ್ರ, ಹಾಗೂ ಇನ್ನಿತರರು ಭಾಗವಹಿಸಿದ್ದರು.
ಇನ್ನೊಂದೆಡೆ ನಗರ ಬಿ ಜೆ ಪಿ ಮೋರ್ಚಾ ವತಿಯಿಂದ ಉಪಪ್ರಧಾನಮಂತ್ರಿ ಹಸಿರು ಕ್ರಾಂತಿಯ ಹರಿಕಾರ ಡಾ ಬಾಬುಜಗಜೀವನ ರಾಮ್ ರವರ ೧೧೭ನೇ ಜುಯಂತಿಯ ಅಂಗವಾಗಿ ರೈಲ್ವೆ ನಿಲ್ದಾಣ ವೃತ್ತದಲ್ಲಿರುವ ಪ್ರತಿಮೆಗೆ ವಾಲಾರ್ಪಣೆ ವಾಡಲಾಯಿತು.
ಈ ಸಂದರ್ಭದಲ್ಲಿ ನಗರಾದ್ಯಕ್ಷ ಎಲ್.ನಾಗೇಂದ್ರ ವಾಜಿ ಎಂ ಎಲ್ ಸಿ ಸಿದ್ಧರಾಜು, ವಾಜಿ ಮೇುಂರ್ ಶಿವಕುವಾರ್ , ಬಿ ಜೆ ಪಿ ಮೋರ್ಚಾ ನಗರಾದ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ , ಶೈಲೇಂದ್ರ ಅಶೋಕಪುರಂ , ಎಂ. ಮಹೇಶ್, ಕೆ.ಗಿರೀಶ್, ಗಿರಿಧರ್ ಮತ್ತಿತರಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…