ಮೈಸೂರು

ನಗರದಲ್ಲಿ ʼಕೈʼ ಅಭ್ಯರ್ಥಿ ಲಕ್ಷ್ಮಣ್‌ ಬಿರುಸಿನ ಪ್ರಚಾರ !

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಲಕ್ಷ್ಮಣ್‌ ರವರು ಜನತಾ ನಗರದ ವಾರ್ಡ್ ನಂಬರ್ ೪೪. ೪೫.ರಲ್ಲಿ ಮತಾಂಚನೆ ಮಾಡಿದರು.

ಮತಾಂಚನೆಯಲ್ಲಿ ಮೂಡ ಅಧ್ಯಕ್ಷ ಕೆ ಮರಿಗೌಡ. ಗ್ರಾವಾಂತರ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜ್‌ಯ್‌ ಕುಮಾರ್. ಪುಷ್ಪಲತಾ ಚಿಕ್ಕಣ್ಣ. ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷ ಎನ್ ಆರ್ ನಾಗೇಶ್. ಎಲ್ ಭಾಸ್ಕರ್ ಗೌಡ. ಡಾ.ಸುಶ್ರುತ್ ಗೌಡ. ಅರುಣ್ ಕುಮಾರ್. ಹೇಮಾವತಿ ರಘು ಮುಂತಾದವರು ಭಾಗವಹಿಸಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

50 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago