ಮೈಸೂರು ; ನಗರದ ಪ್ರಮುಖ ವಾಣಿಜ್ಯಕೇಂದ್ರವಾದ ಅಂಗಡಿ ಬೀದಿಯಲ್ಲಿ ಹಬ್ಬದ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಕೂಡ ಜನರು ಆಗತ್ಯ ವಸ್ತುಗಳಾದ ಹೂವು, ಹಣ್ಣು ಹಂಪಲು, ಹೊಸ ಬಟ್ಟೆಗಳನ್ನು ಖರೀದಿಸಿದರು. ನಿನ್ನೆ ಖರೀದಿ ಪ್ರಕ್ರಿಯೆ ನೀರಸವಾಗಿದ್ದರೂ ಇಂದು ವ್ಯಾಪಾರದಲ್ಲಿ ಚೇತರಿಕೆಕಂಡಿತು.
ಇನ್ನೂ ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಮೆಗಾಕಾಂಪ್ಲೆಕ್ಸ್ ಬಳಿ ನಿರ್ಮಿಸಿರುವ ಪಟಾಕಿ ಮಳಿಗೆಗಳ ಮುಂದೆಯೂ ಸಹ ಸಂಜೆಯ ವೇಳೆಗೆ ಜನಜಂಗುಳಿ ಹೆಚ್ಚು ಕಂಡು ಬಂದಿತು. ಪೋಷಕರು ಮಕ್ಕಳೊಡನೆ ಪಟಾಕಿ ಖರೀದಿಸಿದರು.
ನಂತರ ತಮ್ಮ ತಮ್ಮ ಮನೆಗಳ ಮುಂದೆ ಮಕ್ಕಳು ಖುಷಿಯಿಂದಪಟಾಕಿ ಸಿಡಿಸುವುದನ್ನು ಕಂಡು ಪೋಷಕರು ಸಹ ಮಕ್ಕಳ ಸಂತಸದಲ್ಲಿ ಪಾಲ್ಗೊಂಡರು. ಕೊರೊನಾದ ಕರಿನೆರಳಿಂದ 2 ವರ್ಷಗಳಿಂದ ಸ್ಥಗಿತಗೊಂಡಿತ್ತು. ಆದರೆ ಈ ಬಾರಿಯಾವುದೇ ಅಡೆ ತಡೆಗಳು ಇಲ್ಲ್ಲದೆ ಈ ಬಾರಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ.
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…