ಮೈಸೂರು

ದೀಪಾವಳಿ ಹಿನ್ನೆಲೆ ಮೈಸೂರಿನಲ್ಲಿ ಹಬ್ಬದ ಸಡಗರ

ಮೈಸೂರು ; ನಗರದ ಪ್ರಮುಖ ವಾಣಿಜ್ಯಕೇಂದ್ರವಾದ ಅಂಗಡಿ ಬೀದಿಯಲ್ಲಿ ಹಬ್ಬದ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಕೂಡ ಜನರು ಆಗತ್ಯ ವಸ್ತುಗಳಾದ ಹೂವು, ಹಣ್ಣು ಹಂಪಲು, ಹೊಸ ಬಟ್ಟೆಗಳನ್ನು ಖರೀದಿಸಿದರು. ನಿನ್ನೆ ಖರೀದಿ ಪ್ರಕ್ರಿಯೆ ನೀರಸವಾಗಿದ್ದರೂ ಇಂದು ವ್ಯಾಪಾರದಲ್ಲಿ ಚೇತರಿಕೆಕಂಡಿತು.

ಇನ್ನೂ ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಮೆಗಾಕಾಂಪ್ಲೆಕ್ಸ್ ಬಳಿ ನಿರ್ಮಿಸಿರುವ ಪಟಾಕಿ ಮಳಿಗೆಗಳ ಮುಂದೆಯೂ ಸಹ ಸಂಜೆಯ ವೇಳೆಗೆ ಜನಜಂಗುಳಿ ಹೆಚ್ಚು ಕಂಡು ಬಂದಿತು. ಪೋಷಕರು ಮಕ್ಕಳೊಡನೆ ಪಟಾಕಿ ಖರೀದಿಸಿದರು.

ನಂತರ ತಮ್ಮ ತಮ್ಮ ಮನೆಗಳ ಮುಂದೆ ಮಕ್ಕಳು ಖುಷಿಯಿಂದಪಟಾಕಿ ಸಿಡಿಸುವುದನ್ನು ಕಂಡು ಪೋಷಕರು ಸಹ ಮಕ್ಕಳ ಸಂತಸದಲ್ಲಿ ಪಾಲ್ಗೊಂಡರು. ಕೊರೊನಾದ ಕರಿನೆರಳಿಂದ 2 ವರ್ಷಗಳಿಂದ ಸ್ಥಗಿತಗೊಂಡಿತ್ತು. ಆದರೆ ಈ ಬಾರಿಯಾವುದೇ ಅಡೆ ತಡೆಗಳು ಇಲ್ಲ್ಲದೆ ಈ ಬಾರಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ.

andolana

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

5 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

5 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

5 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

6 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

6 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

6 hours ago