ಮೈಸೂರು ; ನಗರದ ಪ್ರಮುಖ ವಾಣಿಜ್ಯಕೇಂದ್ರವಾದ ಅಂಗಡಿ ಬೀದಿಯಲ್ಲಿ ಹಬ್ಬದ ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ ಕೂಡ ಜನರು ಆಗತ್ಯ ವಸ್ತುಗಳಾದ ಹೂವು, ಹಣ್ಣು ಹಂಪಲು, ಹೊಸ ಬಟ್ಟೆಗಳನ್ನು ಖರೀದಿಸಿದರು. ನಿನ್ನೆ ಖರೀದಿ ಪ್ರಕ್ರಿಯೆ ನೀರಸವಾಗಿದ್ದರೂ ಇಂದು ವ್ಯಾಪಾರದಲ್ಲಿ ಚೇತರಿಕೆಕಂಡಿತು.
ಇನ್ನೂ ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ಮೆಗಾಕಾಂಪ್ಲೆಕ್ಸ್ ಬಳಿ ನಿರ್ಮಿಸಿರುವ ಪಟಾಕಿ ಮಳಿಗೆಗಳ ಮುಂದೆಯೂ ಸಹ ಸಂಜೆಯ ವೇಳೆಗೆ ಜನಜಂಗುಳಿ ಹೆಚ್ಚು ಕಂಡು ಬಂದಿತು. ಪೋಷಕರು ಮಕ್ಕಳೊಡನೆ ಪಟಾಕಿ ಖರೀದಿಸಿದರು.
ನಂತರ ತಮ್ಮ ತಮ್ಮ ಮನೆಗಳ ಮುಂದೆ ಮಕ್ಕಳು ಖುಷಿಯಿಂದಪಟಾಕಿ ಸಿಡಿಸುವುದನ್ನು ಕಂಡು ಪೋಷಕರು ಸಹ ಮಕ್ಕಳ ಸಂತಸದಲ್ಲಿ ಪಾಲ್ಗೊಂಡರು. ಕೊರೊನಾದ ಕರಿನೆರಳಿಂದ 2 ವರ್ಷಗಳಿಂದ ಸ್ಥಗಿತಗೊಂಡಿತ್ತು. ಆದರೆ ಈ ಬಾರಿಯಾವುದೇ ಅಡೆ ತಡೆಗಳು ಇಲ್ಲ್ಲದೆ ಈ ಬಾರಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…