ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೩ನೇ ಜಯಂತಿ ಅಂಗವಾಗಿ ಅಶೋಕಪುರಂನ ಅಶೋಕ ವೃತ್ತದಲ್ಲಿ ಅಶೋಕ ಯೂತ್ ಅಸೋಸಿಯೇಷನ್ ಪಿ.ಟಿ. ಕೃಷ್ಣ ಮತ್ತು ಗುರುರಾಜ್ ಅವರ ನೇತೃತ್ವದಲ್ಲಿ ಆಯೋಜಿಸಿರುವ ದೀಪಾಲಂಕಾರದ ವ್ಯವಸ್ಥೆಯನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು.
ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ವಿಶ್ವೇಶ್ವರಯ್ಯ, ಕೆಆರ್ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಜಯರಾಮ್, ಉಪಾಧ್ಯಕ್ಷ ನಾಗರಾಜ್ ಬಿಲ್ಲಯ್ಯ, ವಾರ್ಡ್ ಅಧ್ಯಕ್ಷ ದೀಪು ಕುವಾರ್ ,ಕೃಷ್ಣರಾಜ ಕ್ಷೇತ್ರ ಎಸ್ಸಿ ಮೋರ್ಚಾ ಅಧ್ಯಕ್ಷ ರವಿ, ಉದ್ಯಮಿ ಗುರುರಾಜ್,ಬೂತ್ ಅಧ್ಯಕ್ಷರಾದ ಪ್ರಜ್ವಲ್, ಚಿದಂಬರ್ ,ಪ್ರದೀಪ್ ಮತ್ತಿತರರು ಹಾಜರಿದ್ದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…