ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಛೋಸಿಸ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ.
ಚಿರತೆಯ ಚಲನವಲನದ ಬಗ್ಗೆ ಈವರೆಗೆ ಸುಳಿವಿಲ್ಲ. ಕ್ಯಾಮೆರಾಗಳ ಕಣ್ಣಿಗೂ ಬಿದ್ದಿಲ್ಲ. ಎಂದಿನಂತೆ ಇನ್ಛೋಸಿಸ್ ಆವರಣದಲ್ಲಿ ಚಿರತೆ ಕಾರ್ಯಪಡೆ ಹಾಗೂ ಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ…
ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…