ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಛೋಸಿಸ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ.
ಚಿರತೆಯ ಚಲನವಲನದ ಬಗ್ಗೆ ಈವರೆಗೆ ಸುಳಿವಿಲ್ಲ. ಕ್ಯಾಮೆರಾಗಳ ಕಣ್ಣಿಗೂ ಬಿದ್ದಿಲ್ಲ. ಎಂದಿನಂತೆ ಇನ್ಛೋಸಿಸ್ ಆವರಣದಲ್ಲಿ ಚಿರತೆ ಕಾರ್ಯಪಡೆ ಹಾಗೂ ಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…