Inquiry Ordered Against Hunsur BEO
ಮೈಸೂರು : ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನಡೆದುಕೊಳ್ಳುವ ರೀತಿ ಹಾಗೂ ಅತಿಥಿ ಶಿಕ್ಷಕರ ನೇಮಕದಲ್ಲಿ ಹಣ ಪಡೆದು ನಿಯೋಜನೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಡಿಡಿಪಿಐಗೆ ಸೂಚನೆ ನೀಡಿದರು.
ದಿಶಾ ಸಭೆಯಲ್ಲಿ ಹುಣಸೂರು ಶಿಕ್ಷಣಾಧಿಕಾರಿ ವರ್ತನೆ ಬಗ್ಗೆ ಶಾಸಕ ಜಿ.ಡಿ.ಹರೀಶ್ಗೌಡ ಅವರು ಪ್ರಸ್ತಾಪಿಸಿ, ಅತಿಥಿ ಶಿಕ್ಷಕರ ನೇಮಕದಲ್ಲಿ ಒಬ್ಬೊಬ್ಬರಿಂದ ೨-೩ ಸಾವಿರ ರೂ.ಗಳನ್ನು ಪಡೆದು ನೇಮಕ ಮಾಡುತ್ತಿದ್ದಾರೆ. ಅವರ ವಿರುದ್ಧ ದೂರುಗಳು ಬರುತ್ತಿದ್ದರೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ಬಿಇಒ ಬಗ್ಗೆ ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಡಿಡಿಪಿಐಗೆ ಸೂಚನೆ ನೀಡಿದರು.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…