ಮೈಸೂರು

ಹುಣಸೂರು ಬಿಇಒ ವಿರುದ್ಧ ತನಿಖೆಗೆ ಸೂಚನೆ

ಮೈಸೂರು : ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನಡೆದುಕೊಳ್ಳುವ ರೀತಿ ಹಾಗೂ ಅತಿಥಿ ಶಿಕ್ಷಕರ ನೇಮಕದಲ್ಲಿ ಹಣ ಪಡೆದು ನಿಯೋಜನೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಡಿಡಿಪಿಐಗೆ ಸೂಚನೆ ನೀಡಿದರು.

ದಿಶಾ ಸಭೆಯಲ್ಲಿ ಹುಣಸೂರು ಶಿಕ್ಷಣಾಧಿಕಾರಿ ವರ್ತನೆ ಬಗ್ಗೆ ಶಾಸಕ ಜಿ.ಡಿ.ಹರೀಶ್‌ಗೌಡ ಅವರು ಪ್ರಸ್ತಾಪಿಸಿ, ಅತಿಥಿ ಶಿಕ್ಷಕರ ನೇಮಕದಲ್ಲಿ ಒಬ್ಬೊಬ್ಬರಿಂದ ೨-೩ ಸಾವಿರ ರೂ.ಗಳನ್ನು ಪಡೆದು ನೇಮಕ ಮಾಡುತ್ತಿದ್ದಾರೆ. ಅವರ ವಿರುದ್ಧ ದೂರುಗಳು ಬರುತ್ತಿದ್ದರೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ಬಿಇಒ ಬಗ್ಗೆ ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಡಿಡಿಪಿಐಗೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

35 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

40 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

1 hour ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

1 hour ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

2 hours ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago