Inquiry Ordered Against Hunsur BEO
ಮೈಸೂರು : ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನಡೆದುಕೊಳ್ಳುವ ರೀತಿ ಹಾಗೂ ಅತಿಥಿ ಶಿಕ್ಷಕರ ನೇಮಕದಲ್ಲಿ ಹಣ ಪಡೆದು ನಿಯೋಜನೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಡಿಡಿಪಿಐಗೆ ಸೂಚನೆ ನೀಡಿದರು.
ದಿಶಾ ಸಭೆಯಲ್ಲಿ ಹುಣಸೂರು ಶಿಕ್ಷಣಾಧಿಕಾರಿ ವರ್ತನೆ ಬಗ್ಗೆ ಶಾಸಕ ಜಿ.ಡಿ.ಹರೀಶ್ಗೌಡ ಅವರು ಪ್ರಸ್ತಾಪಿಸಿ, ಅತಿಥಿ ಶಿಕ್ಷಕರ ನೇಮಕದಲ್ಲಿ ಒಬ್ಬೊಬ್ಬರಿಂದ ೨-೩ ಸಾವಿರ ರೂ.ಗಳನ್ನು ಪಡೆದು ನೇಮಕ ಮಾಡುತ್ತಿದ್ದಾರೆ. ಅವರ ವಿರುದ್ಧ ದೂರುಗಳು ಬರುತ್ತಿದ್ದರೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ಬಿಇಒ ಬಗ್ಗೆ ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಡಿಡಿಪಿಐಗೆ ಸೂಚನೆ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…