ಮೈಸೂರು : ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಟ್ರಾಂಗ್ ರೂಮ್ ನಲ್ಲಿ ಮತಯಂತ್ರಗಳ ರಕ್ಷಣೆ ಹಾಗೂ ಭದ್ರತೆ ಕುರಿತು ತೆಗೆದುಕೊಳ್ಳಬಹುದಾದ ಮುಂಜಾಗ್ರತ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ವಿನಯ್ ಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಹೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…