ಮೈಸೂರು

ಜಿಲ್ಲಾಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಪರಿಶೀಲನೆ

ಮೈಸೂರು :  ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಟ್ರಾಂಗ್ ರೂಮ್ ನಲ್ಲಿ ಮತಯಂತ್ರಗಳ ರಕ್ಷಣೆ ಹಾಗೂ ಭದ್ರತೆ ಕುರಿತು ತೆಗೆದುಕೊಳ್ಳಬಹುದಾದ ಮುಂಜಾಗ್ರತ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ವಿನಯ್ ಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಹೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

2 mins ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

2 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

2 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

4 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

4 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

5 hours ago