insult ambedkar Women protest
ಮೈಸೂರು: ಮೈಸೂರು (Mysuru) ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಭಾವಚಿತ್ರ ಹರಿದು ಹಾಕಿ, ಚಪ್ಪಲಿ ಹಾರ ಹಾಕಿ ಅಪಮಾನ (Insult) ಮಾಡಿರುವುದನ್ನು ಖಂಡಿಸಿ ಗ್ರಾಮದಲ್ಲಿ ಮಹಿಳೆಯರು (Women) ಹಾಗೂ ಸಮುದಾಯದ ಮುಖಂಡರು, ಯುವಕರುಗಳು ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿ ಹಿನ್ನೆಲೆ:- ವಾಜಮಂಗಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ವಿರೂಪ: ಸ್ಥಳದಲ್ಲಿ ಬಿಗುವಿನ ವಾತಾವರಣ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು ಮಾಜಿ ಮೇಯರ್ ಪುರುಷೋತ್ತಮ್ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರುಗಳು ಸ್ಥಳಕ್ಕೆ ಆಗಮಿಸಿ ವಾತಾವರಣ ತಿಳಿಗೊಳಿಸುವ ಪ್ರಯತ್ನ ನಡೆಸಿದರು.
ಈ ವೇಳೆ ಸ್ಥಳದಲ್ಲಿ ಜಮಾಯಿಸಿದ್ದ ಮಹಿಳೆಯರು ತಪ್ಪು ಮಾಡಿದ್ದವನನ್ನ ನಮಗೆ ವಹಿಸಿ, ದೇವರೆಂದು ಪೂಜಿಸುವ ಹಾಗೂ ದೇಶಕ್ಕೆ ಸಂವಿಧಾನ ನೀಡಿದ ಡಾ ಬಿ ಆರ್ ಅಂಬೇಡ್ಕರ್ಗೆ ಅಪಮಾನ ಮಾಡಿರುವುದನ್ನು ಸಹಿಸಿಕೊಳ್ಳುಳು ಸಾಧ್ಯವಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…