ಮೈಸೂರು : ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಮೇ.೨ ರಿಂದ ೪ ರವರೆಗೆ ೨೦೨೩-೨೪ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲುಂದ ಅಂತರ ಕಾಲೇಜು ಅಂತರ ವಲಯ ಮಹಿಳೆಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಮೇ.೨ ರಂದು ಬೆಳಿಗ್ಗೆ ೮.೩೦ಕ್ಕೆ ಮೈಸೂರು ವಿವಿಯ ಸ್ಪೋರ್ಟ್ಸ್ ಪೆವಿಲಿಯನ್ನಲ್ಲಿ ಮೈಸೂರು ವಿವಿಯ ಕುಲಸಚಿವರಾದ ವಿ.ಆರ್.ಶೈಲಜ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಆಟಗಾರ್ತಿ ಡಾ.ಸವಿತಾ ಪ್ರಶಾಂತ್ ರಾಮಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಉಪಸ್ಥಿತರಿರುವರು.
ಈ ಕ್ರೀಡಾಕೂಟಕ್ಕೆ ವಿಶ್ವವಿದ್ಯಾನಿಲುಂದ ಸಂಯೋಜಿತ ಕಾಲೇಜುಗಳಿಂದ ೮೦೦ ಮಹಿಳಾ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…