ಮೈಸೂರು

ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ – ಗೃಹ ಸಚಿವ ಪರಮೇಶ್ವರ್ ಹೇಳಿಕೆ.!

ಮೈಸೂರು : ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ಮೈಸೂರಿಗೆ ಭೇಟಿ ನೀಡಿದ್ದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ ನೇಮಕಾತಿ ಆಗಲಿದೆ ಎಂದಿದ್ದಾರೆ.

400 ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ : ಇನ್ನೂ ಸಬ್ ಇನ್ಸಪೆಕ್ಟರ್ ಹುದ್ದೆ ನೇಮಕಾತಿ ಅಕ್ರಮ ವಿಚಾರ ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5ನೇ ತಾರೀಖು ನಮ್ಮ‌ ಅಭಿಪ್ರಾಯ ಹೇಳುತ್ತೇವೆ. ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ ಈಗಾಗಲೇ ಭಾಗಶಃ ವರದಿ ಅನುಷ್ಠಾನ ಆಗಿದೆ. ಸಂಬಳದ ವಿಚಾರದ ವರದಿ ಜಾರಿ ಬಗ್ಗೆ ಚಿಂತನೆ. ಪೊಲೀಸರಿಗೆ ವಾರದ ರಜೆ ಕೊಡಬೇಕು ಅದನ್ನು ಅನುಷ್ಠಾನ ಮಾಡುತ್ತೇನೆ ಅದು ಅವರಿಗೆ ಅವಶ್ಯಕವಾಗಿ ಬೇಕಾಗಿದೆ. ಈ ಮೂಲಕ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಂತರ ಉತ್ತಮವಾಗಿ ಕೆಲಸ ಮಾಡಬಹುದು. ಪೊಲೀಸ್ ಅಧಿಕಾರಿಗಳ ವಾರದ ರಜೆ ಪರ ನಾನಿದ್ದೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಅದಷ್ಟು ಬೇಗ ತೀರ್ಮಾನ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಸು ತೆಗೆದುಕೊಳ್ಳುತ್ತೇವೆ ಎಂದರು.

lokesh

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

9 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

12 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

12 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

13 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

14 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

15 hours ago