ಮೈಸೂರು

ಎಚ್‌ ಡಿ ಕೋಟೆ : ಕುತೂಹಲ ಮೂಡಿಸಲಿರುವ ನಿಖಿಲ್ ಕುಮಾರಸ್ವಾಮಿ, ಹರೀಶ್‌ಗೌಡರ ಭೇಟಿ

ಎಚ್ ಡಿ ಕೋಟೆ : ಜೆ ಡಿ ಎಸ್ ಪಕ್ಷದ ಕಚೇರಿಗೆ ನಿಖಿಲ್ ಹಾಗೂ ಹರೀಶ್ ಗೌಡ ರನ್ನುಅದ್ದೂರಿಯಾಗಿ ಬರಮಾಡಿಕೊಳ್ಳಲು ಪಟೇಲ್ ರಾಜೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಅ.27 ರಂದು ಎಚ್ ಡಿ ಕೋಟೆಗೆ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಪುತ್ರ ಹರೀಶ್ ಗೌಡ ಇಬ್ಬರು ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿನಡೆಯುವ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಭೇಟಿ ನೀಡುತ್ತಾರೆ.

ನಂತರ ಕಾರ್ಯಕ್ರಮ ಮುಗಿಸಿ ಜೆ ಡಿ ಎಸ್ ಪಕ್ಷದ ಕಚೇರಿಗೆ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ನೆನ್ನೆಯಷ್ಟೇ ಪಕ್ಷದ ವರಿಷ್ಠರು ಜಿಲ್ಲೆಯ ಮೂರು ತಾಲ್ಲೂಕುಗಳ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸಿದ್ದಾರೆ. ಆದರೆ ಮತ್ತೊಮ್ಮೆ ಪಟ್ಟಣದ ಜೆ ಡಿ ಎಸ್ ಕಚೇರಿಗೆ ಭೇಟಿ ನೀಡಿ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಮತ್ತಷ್ಟು ಚರ್ಚೆ ನಡೆಸುತ್ತಾರೆ ಎಂದು ಪಟೇಲ್ ರಾಜೇಗೌಡ ತಿಳಿಸಿದ್ದಾರೆ. ಹೀಗಾಗಿ ಗೊಂದಲದಲ್ಲಿರುವ ಕ್ಷೇತ್ರದ ಜನತೆಗೆ ಪರಿಹಾರ ಸೂಚಿಸುವರಾ ಎಂಬುದನ್ನು ಕಾದು ನೋಡಬೇಕಾಗಿದೆ.
ಸಭೆಯಲ್ಲಿ ಗೋಪಾಲಸ್ವಾಮಿ, ಚಾ ನಂಜುಂಡ ಮೂರ್ತಿ, ಮಳಲಿ ಶಾಂತಕುಮಾರ, ನಯೀಮ್‌,  ಯುವಜನತಾದಳದ  ಅಧ್ಯಕ್ಚ ಚರಣ್‌, ನಾಗನಹಳ್ಳಿ ದಿನೇಶ್‌,  ಶಫೀವುಲ್ಲಾ, ಸುಧೀರ್ ,ರಾಜಾಚಾರಿ, ಶಿವಕುಮಾರ, ಸತೀಶ್ ಕದಂಬ, ವೇಣುಗೋಪಾಲ್, ಪಕ್ಷದ ಹಿರಿಯರು ಮಖಂಡರು ಭಾಗಿಯಾಗಿದ್ದರು.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago