ಮೈಸೂರು

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್‌ ಹುಂಡಿ ಶ್ರೀಗಳಾದ ಶ್ರೀ ಗೌರಿಶಂಕರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ಇದನ್ನು ಓದಿ: ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ವಿಶ್ವವಚನ ಪೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ವಚನ ಕುಮಾರಸ್ವಾಮಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಲೋಕಕಲ್ಯಾಣ ದಿವ್ಯ ದೂರ ದೃಷ್ಟಿ ಹಾಗೂ ಚಿಂತನೆಯ ಬಗ್ಗೆ ವಚನಗಳ ಮುಖೇನ ಪ್ರವಚನ ನೀಡಿದರು.

ಗೌರಿಶಂಕರ ಶ್ರೀಗಳು ಮಾತನಾಡಿ, ಮಠಮಾನ್ಯಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಐಎಎಸ್‌, ಕೆಎಎಸ್‌ ಇನ್ನಿತರ ಉನ್ನತ ಮಟ್ಟದ ಅಧಿಕಾರವನ್ನು ಅಲಂಕರಿಸಿದ್ದಾರೆ. ಅದಕ್ಕೆ ಬುನಾದಿ ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

6 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

7 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

9 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

10 hours ago