ಮೈಸೂರು

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.

ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್‌ ಹುಂಡಿ ಶ್ರೀಗಳಾದ ಶ್ರೀ ಗೌರಿಶಂಕರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ಇದನ್ನು ಓದಿ: ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ವಿಶ್ವವಚನ ಪೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ವಚನ ಕುಮಾರಸ್ವಾಮಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಲೋಕಕಲ್ಯಾಣ ದಿವ್ಯ ದೂರ ದೃಷ್ಟಿ ಹಾಗೂ ಚಿಂತನೆಯ ಬಗ್ಗೆ ವಚನಗಳ ಮುಖೇನ ಪ್ರವಚನ ನೀಡಿದರು.

ಗೌರಿಶಂಕರ ಶ್ರೀಗಳು ಮಾತನಾಡಿ, ಮಠಮಾನ್ಯಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಐಎಎಸ್‌, ಕೆಎಎಸ್‌ ಇನ್ನಿತರ ಉನ್ನತ ಮಟ್ಟದ ಅಧಿಕಾರವನ್ನು ಅಲಂಕರಿಸಿದ್ದಾರೆ. ಅದಕ್ಕೆ ಬುನಾದಿ ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago