ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.
ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್ ಹುಂಡಿ ಶ್ರೀಗಳಾದ ಶ್ರೀ ಗೌರಿಶಂಕರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಇದನ್ನು ಓದಿ: ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್
ವಿಶ್ವವಚನ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವಚನ ಕುಮಾರಸ್ವಾಮಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಲೋಕಕಲ್ಯಾಣ ದಿವ್ಯ ದೂರ ದೃಷ್ಟಿ ಹಾಗೂ ಚಿಂತನೆಯ ಬಗ್ಗೆ ವಚನಗಳ ಮುಖೇನ ಪ್ರವಚನ ನೀಡಿದರು.
ಗೌರಿಶಂಕರ ಶ್ರೀಗಳು ಮಾತನಾಡಿ, ಮಠಮಾನ್ಯಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಐಎಎಸ್, ಕೆಎಎಸ್ ಇನ್ನಿತರ ಉನ್ನತ ಮಟ್ಟದ ಅಧಿಕಾರವನ್ನು ಅಲಂಕರಿಸಿದ್ದಾರೆ. ಅದಕ್ಕೆ ಬುನಾದಿ ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳು ಎಂದು ಹೇಳಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…