ಮೈಸೂರು : ಹಿರಿಯ ರಂಗಕರ್ಮಿ ಪ್ರಶಾಂತ್ ಹಿರೇಮಠ ಅವರು ಕಲಬುರಗಿಯ ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಎಸ್.ಬಿ.ಜಂಗಮಶೆಟ್ಟಿ ರಂಗ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ.
ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಪ್ರಶಸ್ತಿ ಇದಾಗಿದ್ದು, 10 ಸಾವಿರ ರೂಪಾಯಿ ನಗದು ಹಾಗೂ ಫಲಕವನ್ನು ಈ ಪ್ರಶಸ್ತಿ ಒಳಗೊಂಡಿದೆ.
ಜುಲೈ 18ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಬಾರಿಯದು.ಇದು ಪ್ರಶಸ್ತಿಯ ಪ್ರಶಸ್ತಿಯ ದಶಮಾನೋತ್ಸವವಾಗಿದೆ.
ಪ್ರಶಾಂತ್ ಹಿರೇಮಠ ಅವರು ಮೈಸೂರು ರಂಗಾಯಣದ ಕಲಾವಿದರಾಗಿ ನಿವೃತ್ತರಾಗಿದ್ದು, ಈಗಲೂ ನಾಟಕಗಳಲ್ಲಿ ಅಭಿನಯಿಸುವುದರ ಜೊತೆಗೆ ನಾಟಕಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ರಂಗ ಸಂಗಮ ವೇದಿಕೆಯ ಪ್ರಧಾನ ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…