ಬೆಟ್ಟದಪುರ: ಇಲ್ಲಿ ನಡೆಯುತ್ತಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಸುಗಳ ಮಾರಾಟ ಜೋರಾಗಿದೆ.
ಜಾತ್ರೆಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಎತ್ತುಗಳ ಬೆಲೆ ಕೇಳಿ ಶಾಕ್ ಆಗುತ್ತಿದ್ದಾರೆ.
ಅದರಲ್ಲಿ ಹಳ್ಳಿಕಾರ್ ತಳಿಯ ಜೋಡೆತ್ತುಗಳು 50 ಸಾವಿರದಿಂದ 3 ಲಕ್ಷದವರೆಗೂ ಮಾರಾಟವಾಗಿದ್ದು ಅತ್ಯಂತ ವಿಶೇಷ.
ಈ ಜಾತ್ರೆಗೆ ಮೈಸೂರು ಜಿಲ್ಲೆ ಮಾತ್ರವಲ್ಲದೇ ಹಾಸನ, ಮಂಡ್ಯ, ಕೊಡಗು ಭಾಗದಿಂದಲೂ ಹಳ್ಳಿಕಾರ್ ಜೋಡೆತ್ತುಗಳು ಬಂದಿದ್ದು, 1500ಕ್ಕೂ ಹೆಚ್ಚು ಜೋಡಿ ರಾಸುಗಳು ಜನರನ್ನು ಆಕರ್ಷಿಸುತ್ತಿವೆ.
ಹಳ್ಳಿಕಾರ್ ಎತ್ತುಗಳನ್ನು ವಾದ್ಯ ಮೇಳದೊಂದಿಗೆ ಜಾತ್ರೆಗೆ ಕರೆತಂದು ರೈತರು ಅವುಗಳನ್ನು ಚಪ್ಪರದ ಕೆಳಗೆ ಆರೈಕೆ ಮಾಡುತ್ತಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…