ಬೆಟ್ಟದಪುರ: ಇಲ್ಲಿ ನಡೆಯುತ್ತಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಸುಗಳ ಮಾರಾಟ ಜೋರಾಗಿದೆ.
ಜಾತ್ರೆಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಎತ್ತುಗಳ ಬೆಲೆ ಕೇಳಿ ಶಾಕ್ ಆಗುತ್ತಿದ್ದಾರೆ.
ಅದರಲ್ಲಿ ಹಳ್ಳಿಕಾರ್ ತಳಿಯ ಜೋಡೆತ್ತುಗಳು 50 ಸಾವಿರದಿಂದ 3 ಲಕ್ಷದವರೆಗೂ ಮಾರಾಟವಾಗಿದ್ದು ಅತ್ಯಂತ ವಿಶೇಷ.
ಈ ಜಾತ್ರೆಗೆ ಮೈಸೂರು ಜಿಲ್ಲೆ ಮಾತ್ರವಲ್ಲದೇ ಹಾಸನ, ಮಂಡ್ಯ, ಕೊಡಗು ಭಾಗದಿಂದಲೂ ಹಳ್ಳಿಕಾರ್ ಜೋಡೆತ್ತುಗಳು ಬಂದಿದ್ದು, 1500ಕ್ಕೂ ಹೆಚ್ಚು ಜೋಡಿ ರಾಸುಗಳು ಜನರನ್ನು ಆಕರ್ಷಿಸುತ್ತಿವೆ.
ಹಳ್ಳಿಕಾರ್ ಎತ್ತುಗಳನ್ನು ವಾದ್ಯ ಮೇಳದೊಂದಿಗೆ ಜಾತ್ರೆಗೆ ಕರೆತಂದು ರೈತರು ಅವುಗಳನ್ನು ಚಪ್ಪರದ ಕೆಳಗೆ ಆರೈಕೆ ಮಾಡುತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…