ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ತೀರದ ತಟದಲ್ಲಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಜನವರಿ.31ರವರೆಗೆ ನಡೆಯುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಹಸ್ರಾರು ಜನರು ಭಾಗಿಯಾಗಲಿದ್ದಾರೆ. ಇಂದು ಸಾಮೂಹಿಕ ವಿವಾಹ, ರಾಜ್ಯಮಟ್ಟದ ಭಜನಾಮೇಳ, ದೇಸಿ ಆಟಗಳು, ಸೋಬಾನೆಪದ, ರಂಗೋಲಿ ಸ್ಪರ್ಧೆ ಹಾಗೂ ಸುತ್ತೂರು ಜಾತ್ರಾಮಹೋತ್ಸವದ ನಾಟಕ ಉದ್ಘಾಟನೆಯಾಗಲಿದೆ.
ಇಂದು ಸಹ ರಾಜ್ಯದ ಮಂತ್ರಿಗಳು, ಕೇಂದ್ರದ ನಾಯಕರು ಸೇರಿದಂತೆ ಹಲವರು ಭಾಗಿಯಾಗಲಿದ್ದು, ಸಹಸ್ರಾರು ಜನರು ಜಾತ್ರೆಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಇಂದು ನೂರಾರು ಜೋಡಿ ನವ ಜೀವನಕ್ಕೆ ಕಾಲಿಡಲಿದ್ದು, ಹೊಸ ಜೋಡಿಗೆ ಗಣ್ಯಾತಿಗಣ್ಯರ ಆಶೀರ್ವಾದ ಸಿಗಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…