ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಶ್ರೀಕ್ಷೇತ್ರ ಮುಡುಕುತೊರೆಯಲ್ಲಿ ಜಾತ್ರೆ ಸಂಭ್ರಮ ಮನೆಮಾಡಿದ್ದು, ದನಗಳನ್ನು ಮಾರುವ ಮತ್ತು ಕೊಳ್ಳುವ ವ್ಯವಹಾರ ನಡೆಯುತ್ತಿದೆ.
ಹಳೇ ಮೈಸೂರು ಭಾಗದ ಅಪ್ಪಟ ಹಳ್ಳಿ ಸೊಗಡನ್ನು ಬಿಂಬಿಸುವ ರಾಸುಗಳ ಜಾತ್ರೆಯಾದ ಮುಡುಕುತೊರೆ ದನಗಳ ಜಾತ್ರೆ ಶುರುವಾಗಿದೆ.
ಸಾವಿರಾರು ರಾಸುಗಳ ಜಾತ್ರೆಗೆ ಆಗಮಿಸಿದ್ದು, ಜಾತ್ರೆಗೆ ಕೇವಲ ಮೈಸೂರು ಮಾತ್ರವಲ್ಲದೇ, ಅಕ್ಕ ಪಕ್ಕದ ಜಿಲ್ಲೆಗಳು, ಉತ್ತರ ಕರ್ನಾಟಕದ ಜಿಲ್ಲೆಗಳು, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಂದಲೂ ರೈತರು ಆಗಮಿಸಿದ್ದಾರೆ. ದನಗಳನ್ನು ಮಾರುವ ಮತ್ತು ಕೊಳ್ಳುವ ವ್ಯವಹಾರ ಇಲ್ಲಿ ನಡೆಯುತ್ತದೆ.
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…
ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…