ಮೈಸೂರು: ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣ ಹಾಗೂ ಸಂತ್ರಸ್ತ ಮಹಿಳಾ ಅಪಹರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಜತೆ ಎನ್ಡಿಎ ಮೈತ್ರಿ ಅಂತರ ಕಾಯ್ದುಕೊಂಡಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನಿರಾಕರಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದೇಶವನ್ನಾಳುತ್ತಿರುವ ಮೋದಿ ಹಾಗೂ ಅಮಿತ್ ಶಾ ಅವರು ತಮ್ಮೊಂದಿಗೆ ಮೈತ್ರಿ ಮಾಡಿಕೊಂಡಿರುವವರನ್ನು ಯಾವತ್ತು ಕೈ ಬಿಟ್ಟಿಲ್ಲ. ಎನ್ಡಿಯ ಮೈತ್ರಿ ಮುರಿದು ಹೋದ ನಿತೀಶ್ ಕುಮಾರ್ ಅವರನ್ನೇ ಮತ್ತೆ ಬಂದ ಮೇಲೆ ಸಿಎಂ ಮಾಡಿದ್ದಾರೆ ಎಂದರು.
ನಾವು ಪ್ರಜ್ವಲ್ ಅವರ ಕೆಲಸವನ್ನು ಸಮರ್ಥಿಸಿಕೊಂಡಿದ್ದರೇ ಅವರು ಮೈತ್ರಿ ಮುರಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದರು. ಆದರೆ, ನಾವು ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಬೇಕು ಎಂಬ ನಿಲುವನ್ನು ಹೊಂದಿದ್ದೇವೆ. ಹಾಗಾಗಿ ಇದು ಮೈತ್ರಿಗೆ ಯಾವುದೇ ಧಕ್ಕೆ ತರುವುದಿಲ್ಲ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…