ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು.
ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದರು. ಇನ್ನೊಂದಿಷ್ಟು ಜೆಡಿಎಸ್ ಕಾರ್ಯಕರ್ತರು ನಾಮಪತ್ರ ಸಲ್ಲಿಸದಂತೆ ಶ್ರೀಕಂಠೇಗೌಡರನ್ನು ಎಳೆದಾಡಿ, ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ಪರಸ್ಪರ ಬೆಂಬಲಿಗರು ಮತ್ತು ಜೆಡಿಎಸ್ ಅಭ್ಯರ್ಥಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಗಾಯಗೊಂಡ ಶ್ರೀಕಂಠೇಗೌಡರು ಆಸ್ಪತ್ರೆ ಸೇರಿದ್ದು ನಾಮಪತ್ರ ಸಲ್ಲಿಸಲು ಆಗಲಿಲ್ಲ.
ನಾಮಪತ್ರ ಸಲ್ಲಿಕೆಗೆ ಗುರುವಾರ (ಮೇ.16) ಕೊನೆಯ ದಿನವಾಗಿತ್ತು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…