ನಂಜನಗೂಡು: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ಅವರ 64ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು.
ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ, ಕಣ್ಣಿನ ತಪಾಸಣೆ ಶಿಬಿರ, ಆರೋಗ್ಯ ಶಿಬಿರ, ರಕ್ತದಾನ ಶಿಬಿರದಲ್ಲಿ ಹಲವರು ಭಾಗಿಯಾಗಿ ಇದರ ಸದುಪಯೋಗಪಡಿಸಿಕೊಂಡರು.
ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಭಾಗಿಯಾಗಿದ್ದರು. 90ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಿ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ನೀಡಿದರು.
ಜೊತೆಗೆ ಅಪೋಲೋ ಆಸ್ಪತ್ರೆ, ನಾರಾಯಣ ಹೃದಯಾಲಯ, ಲಯನ್ಸ್ ಸಂಸ್ಥೆಯಿಂದ ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ, ಇಸಿಜಿ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು, ನಿರುದ್ಯೋಗ ಯುವಕ-ಯುವತಿಯರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಇದರ ಸದುಪಯೋಗ ಪಡಿಸಿಕೊಂಡರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…