ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು.
ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ ಲೋಕೇಶ್ ಮೊಸಳೆ, ಎಂ.ಆರ್ ದಿನೇಶ್ ಅವರನ್ನು ಅಗಲಿದ್ದಾರೆ.
ಹಾಸನ ಜಿಲ್ಲೆಯ ಮೊಸಳೆ ಗ್ರಾಮದವರಾದ ಅವರು, ಹಾಸನ ತಮ್ಮ ಊರಿನಲ್ಲೇ ಶಿಕ್ಷಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಬಳಿಕ ಮೈಸೂರಿನಲ್ಲಿ ನಿವೃತ್ತಿರಾಗಿದ್ದರು.
ಮರಗಿಡಗಳ ಪ್ರೇಮಿಯಾಗಿದ್ದ ಅವರು, ತಾವು ಕಾರ್ತವ್ಯ ನಿರ್ವಹಿಸಿದ ಜಾಗಗಳೆಲ್ಲೆಲ್ಲಾ ಸಸಿಗಳನ್ನು ನೆಟ್ಟು ಪೋಷಿಸುತ್ತಿದ್ದರು.
ಮೃತರ ಅಂತ್ಯಕ್ರಿಯೆಯು ನಗರದ ಆದಿಚುಂಚನಗಿರಿ ರಸ್ತೆಯ ರುದ್ಯಭೂಮಿಯಲ್ಲಿ ಗುರುವಾರ ಮಧ್ಯಾಹ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…