ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು.
ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ ಲೋಕೇಶ್ ಮೊಸಳೆ, ಎಂ.ಆರ್ ದಿನೇಶ್ ಅವರನ್ನು ಅಗಲಿದ್ದಾರೆ.
ಹಾಸನ ಜಿಲ್ಲೆಯ ಮೊಸಳೆ ಗ್ರಾಮದವರಾದ ಅವರು, ಹಾಸನ ತಮ್ಮ ಊರಿನಲ್ಲೇ ಶಿಕ್ಷಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಬಳಿಕ ಮೈಸೂರಿನಲ್ಲಿ ನಿವೃತ್ತಿರಾಗಿದ್ದರು.
ಮರಗಿಡಗಳ ಪ್ರೇಮಿಯಾಗಿದ್ದ ಅವರು, ತಾವು ಕಾರ್ತವ್ಯ ನಿರ್ವಹಿಸಿದ ಜಾಗಗಳೆಲ್ಲೆಲ್ಲಾ ಸಸಿಗಳನ್ನು ನೆಟ್ಟು ಪೋಷಿಸುತ್ತಿದ್ದರು.
ಮೃತರ ಅಂತ್ಯಕ್ರಿಯೆಯು ನಗರದ ಆದಿಚುಂಚನಗಿರಿ ರಸ್ತೆಯ ರುದ್ಯಭೂಮಿಯಲ್ಲಿ ಗುರುವಾರ ಮಧ್ಯಾಹ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…