ಮೈಸೂರು : ಕನ್ನಡಿಗರ ಪ್ರಜಾನುಡಿ ದಿನಪತ್ರಿಕೆ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ ಅವರ ಪತ್ನಿ ಕೆ.ಟಿ.ವೀಣಾ(47) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಕೀಲರಾಗಿದ್ದ ವೀಣಾ ಅವರಿಗೆ ಪತಿ ವೀರಭದ್ರಪ್ಪ ಬಿಸ್ಲಳ್ಳಿ, ಪುತ್ರ ಆಶಿಕ್ ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ಕೆ.ಟಿ.ವೀಣಾ ಅವರ ನಿಧನಕ್ಕೆ ಕನ್ನಡಿಗರ ಪ್ರಜಾನುಡಿ ಪತ್ರಿಕೆಯ ಮಾಲೀಕರಾದ ವಾಸು ಹಾಗೂ ಪತ್ರಿಕೆಯ ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…
ಸುಧಾ ಆಡುಕಳ ಶುಭಂ ಹದಿಹರಯವನ್ನು ಇತ್ತೀಚೆಗಷ್ಟೇ ದಾಟಿದ ಹೊಸ ತಲೆಮಾರಿನ ಹುಡುಗ. ಹಳ್ಳಿಯಲ್ಲಿ ಹುಟ್ಟಿ ಬೆಳೆದ ಅವನಮ್ಮ ಹೇಳುವ ಕತೆಗಳೆಂದರೆ…
ನವೀನ್ ಡಿಸೋಜ ಮಳೆ ಅವಾಂತರದಿಂದ ಇಬ್ಬರು ಸಾವು, ೬ ಜಾನುವಾರುಗಳು ಬಲಿ; ಎನ್ಡಿಆರ್ಎಫ್ ಮಾನದಂಡದಂತೆ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…