ಮೈಸೂರು: ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಜೂನ್ 10 ರಿಂದ 12 ವರೆಗೆ ಮೂರು ದಿನಗಳ ಕಾಲ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿಸಿಎಲ್ಐ-24) ವನ್ನು ಸಂಸ್ಥೆಯ ಪ್ರಿವ್ಯೂ ಥಿಯೇಟರ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮ್ಮೇಳನದ ಉದ್ಘಾಟನಾ ಸಮಾರಂಭವು ಜೂನ್.10 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಗುರ್ಗಾಂವ್ನ ಅಮಿಟಿ ವಿಶ್ವವಿದ್ಯಾಲಯದ ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಉದಯ ನಾರಾಯಣ ಸಿಂಗ್ ಉದ್ಘಾಟನಾ ಭಾಷಣವನ್ನು ನೆರವೇರಿಸಲಿದ್ದಾರೆ. ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರಾದ ಪ್ರೊ.ಶೈಲೇಂದ್ರ ಮೋಹನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಭಾರತೀಯ ಭಾಷಾ ಸಂಸ್ಥಾನದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ವಾಷಿಂಗ್ಟನ್ನ ಹಿಲ್ಟನ್ ಹೋಟೆಲ್ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…
ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…