ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಕೆ.ದೀಪಕ್‌ ಆಯ್ಕೆ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಕೆ. ದೀಪಕ್‌ ಅವರು ಆಯ್ಕೆಯಾಗಿದ್ದಾರೆ.

ಭಾನುವಾರ ನಡೆದ ಚುನಾವಣೆಯಲ್ಲಿ ಕೆ. ದೀಪಕ್‌ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅದರಲ್ಲಿ ಜಯಗಳಿಸಿದ್ದಾರೆ. ಭಾನುವಾರ ನಡೆದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಇದರಲ್ಲಿ 138 ಮತಗಳನ್ನು ಪಡೆದು ದೀಪಕ್‌ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣಾ ಉಪಾಧ್ಯಕ್ಷರಾಗಿ ಎಚ್‌.ಎಸ್‌ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಾಪುರ ನಾರಾಯಣ ಅವರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು

ಅಧ್ಯಕ್ಷ
ಕೆ ದೀಪಕ್

ಪ್ರಧಾನ ಕಾರ್ಯದರ್ಶಿ,
ಧರ್ಮಾಪುರ ನಾರಾಯಣ್

ನಗರ ಉಪಾಧ್ಯಕ್ಷ
ರವಿ ಪಾಂಡವಪುರ

ಗ್ರಾಮಾಂತರ ಉಪಾಧ್ಯಕ್ಷ
ಹೆಚ್ ಎಸ್ ವೆಂಕಟಪ್ಪ

ಕಜಾಂಜಿ
ಸುರೇಶ್

ಗ್ರಾಮಾಂತರ ಕಾರ್ಯದರ್ಶಿ
ದಾರಾ ಮಹೇಶ್

ನಗರ ಕಾರ್ಯದರ್ಶಿ
ಲಕ್ಷ್ಮಿ ನಾರಾಯಣ್ ಯಾದವ್

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ 2024 – 2026ನೇ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರು

01 – ಯೋಗೇಶ್ 216 ಮತ
02 – ಕವಿತಾ 203
03 ಹನಗೋಡ್ ನಟರಾಜ್ 180
04 ರೋಜಾ ಮಹೇಶ್ 178
05 ನಾಣಿ ಹೆಬ್ಬಾಳ್ 166
06 ರವಿ ಚಂದ್ರ ಹಂಚ್ಯಾ 161
07 ಹಂಪಾ ನಾಗರಾಜ್ 158
08 ಸೋಮ‌ಶೇಖರ್ 153
09 ಶಿವಣ್ಣ 151
10 ಸತೀಶ್ 145
11 ದೊಡ್ಡಹುಂಡಿ ರಾಜಣ್ಣ 142
12 ಹುಲ್ಲಹಳ್ಳಿ ಮೋಹನ್
13 ಪುನೀತ್ 137
14 ರಾಜು ಕಾರ್ಯ 131
15 ವಿಜಿಯಣ್ಣ 131

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

2 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

16 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

16 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

16 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

16 hours ago