ಮೈಸೂರು

ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಕೆ ಹೆಚ್.ಮುನಿಯಪ್ಪ

ಮೈಸೂರು : ಕೊನೆಯ ಆಷಾಡ ಶುಕ್ರವಾರದ ಪ್ರಯುಕ್ತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ನಾಡದೇವತೆ ಚಾಮುಂಡೇಶ್ವರಿ ದರ್ಶನವನ್ನು ಪಡೆದರು.

ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ ಮಾಸವಾಗಿದೆ. ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ನಟರಾಜ್ ಹಾಗೂ ಸಿಬ್ಬಂದಿಯವರು ಜೊತೆಗಿದ್ದರು.

ಆಂದೋಲನ ಡೆಸ್ಕ್

Recent Posts

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

23 mins ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

37 mins ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

43 mins ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

2 hours ago

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

2 hours ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

3 hours ago