ಎಚ್.ಡಿ.ಕೋಟೆ : ಕೇರಳ ಮತ್ತು ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಪ್ರತಿನಿತ್ಯವೂ ಕೂಡ ೪ ರಿಂದ ೫ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮತ್ತೊಂದು ಸಂತೋಷದ ವಿಷಯವೇನೆಂದರೆ ಕಬಿನಿ ಜಲಾಶಯ ನಿರ್ಮಾಣವಾಗಿ ೫೦ ವರ್ಷಗಳನ್ನ ಪೂರೈಸಿರುವ ಸುವರ್ಣ ಸಂಭ್ರಮದಲ್ಲಿ ಜೊತೆ ಈ ವರ್ಷ ಜುಲೈ ಮೊದಲ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗುತ್ತರುವ ಸಂಭ್ರಮವಾಗಿದೆ.
ಹತ್ತು ವರ್ಷಗಳಲ್ಲಿ ಎರಡನೇ ಬಾರಿಗೆ ಜುಲೈ ಮೊದಲ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗಿದೆ. ೨೨೮೪ ಗರಿಷ್ಠ ಮಟ್ಟದ ಕರ್ನಾಟಕದ ಕಬಿನಿ ಜಲಾಶಯದಲ್ಲಿ ೨೨೮೨.೪೫ ಅಡಿ ನೀರಿದೆ. ಜಲಾಶಯದ ಭದ್ರತೆ ಮತ್ತು ಸಂರಕ್ಷಣೆಯ ದೃಷ್ಠಿಯಿಂದ ಜಲಾಶಯದಿಂದ ೩ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…