ಎಚ್.ಡಿ.ಕೋಟೆ : ಕೇರಳ ಮತ್ತು ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಪ್ರತಿನಿತ್ಯವೂ ಕೂಡ ೪ ರಿಂದ ೫ ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮತ್ತೊಂದು ಸಂತೋಷದ ವಿಷಯವೇನೆಂದರೆ ಕಬಿನಿ ಜಲಾಶಯ ನಿರ್ಮಾಣವಾಗಿ ೫೦ ವರ್ಷಗಳನ್ನ ಪೂರೈಸಿರುವ ಸುವರ್ಣ ಸಂಭ್ರಮದಲ್ಲಿ ಜೊತೆ ಈ ವರ್ಷ ಜುಲೈ ಮೊದಲ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗುತ್ತರುವ ಸಂಭ್ರಮವಾಗಿದೆ.
ಹತ್ತು ವರ್ಷಗಳಲ್ಲಿ ಎರಡನೇ ಬಾರಿಗೆ ಜುಲೈ ಮೊದಲ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗಿದೆ. ೨೨೮೪ ಗರಿಷ್ಠ ಮಟ್ಟದ ಕರ್ನಾಟಕದ ಕಬಿನಿ ಜಲಾಶಯದಲ್ಲಿ ೨೨೮೨.೪೫ ಅಡಿ ನೀರಿದೆ. ಜಲಾಶಯದ ಭದ್ರತೆ ಮತ್ತು ಸಂರಕ್ಷಣೆಯ ದೃಷ್ಠಿಯಿಂದ ಜಲಾಶಯದಿಂದ ೩ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…