ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲೂ ಕೂಡ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಈ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ ೨೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಇನ್ನು ಹೆಚ್ಚಿನ ನೀರು ಜಲಾಶಯದಿಂದ ಬಿಟ್ಟಿರುವುದರಿಂದ ಕಪಿಲಾ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಧ್ವನಿ ವರ್ಧಕಗಳ ಮೂಲಕ ಹುಲ್ಲಹಳ್ಳಿ ಗ್ರಾಮಪಂಚಾಯಿತಿ ಕಾರ್ಯಾಲಯವತಿಯಿಂದ ಸೂಚನೆ ನೀಡಲಾಗುತ್ತದೆ.
ಅಲ್ಲದೆ ಕಪಿಲಾ ನದಿ ವ್ಯಾಪ್ತಿಯ ನಂಜನಗೂಡು ತಾಲೂಕಿನ ಹೆಜ್ಜಗೆ, ಬೊಕ್ಕಹಳ್ಳಿ, ಸುತ್ತೂರು ಹೊಸಕೋಟೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…