ಮೈಸೂರು

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.

ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ನೀರಿನ ಮಟ್ಟ 53 ಅಡಿಗೆ ಕುಸಿದಿದೆ.

ಜಲಾಶಯದ ಒಳಹರಿವು ಕೂಡ ಕ್ಷೀಣಿಸುತ್ತಿದ್ದು, ಜಲಾಶಯಕ್ಕೆ ಕೇವಲ 600 ಕ್ಯೂಸೆಕ್ಸ್‌ ನೀರು ಮಾತ್ರ ಹರಿದು ಬರುತ್ತಿದೆ. ಜಲಾಶಯದಿಂದ 500 ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಸರಿಯಾಗಿ ಆಗದಿದ್ದರೆ ಕುಡಿಯುವ ನೀರಿಗೂ ಭಾರೀ ಅಭಾವ ಉಂಟಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

28 mins ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

6 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

6 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

6 hours ago