ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ನಂಜನಗೂಡು ತಾಲ್ಲೂಕಿನ ಹಲವು ಗ್ರಾಮಗಳ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಡೆಯಾಗಿವೆ.
ತಾಲ್ಲೂಕಿನ ಸುತ್ತೂರು, ಬೊಕ್ಕಹಳ್ಳಿ, ಮೂಡಹಳ್ಳಿ, ತಾಯೂರು, ಹೊಸಕೋಟೆ, ಸುತ್ತ ಮುತ್ತ ನೂರಾರು ಎಕರೆ ಪ್ರದೇಶ ನೀರಿನಲ್ಲಿ ಮುಳುಗಡೆಯಾಗಿದ್ದು, ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಬೆಳೆ ನಾಶದಿಂದ ಕಂಗಾಲಾಗಿರುವ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…