ಮೈಸೂರು : ಮರಾಠಿಗರ ಪುಂಡಾಟದ ವಿರುದ್ಧ ರಣಕಹಳೆ ಮೊಳಗಿಸಿರುವ ಕನ್ನಡ ಪರ ಹೋರಾಟಗಾರರು, ನಾಳೆ (ಮಾ.22) ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ಹೀಗಾಗಿ ನಾಳೆ ಕರುನಾಡು ಸ್ತಬ್ದವಾಗಲಿದೆ.
ನಾಳಿನ(ಶನಿವಾರ) ಬಂದ್ಗೆ ಸಕಲ ಸಿದ್ದತೆಗಳು ನಡೆದಿದ್ದು, ಕೆಲವರು ಬಂದ್ಗೆ ಬಹಿರಂಗ ಬೆಂಬಲ ನೀಡಿದರೆ ಇನ್ನೂ ಕೆಲವರು ಬಾಹ್ಯ ಬೆಂಬಲ ನೀಡಿದ್ದಾರೆ. ಉಳಿದಂತೆ ಇತರರು ಬಂದ್ಗೆ ವಿರೋಧ ಸಹ ವ್ಯಕ್ತಪಡಿಸಿದ್ದಾರೆ.
ಬಂದ್ ಹಿನ್ನೆಲೆ ಬೆಂಗಳೂರು, ಮೈಸೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕನ್ನಡ ಪರ ಹೋರಾಟಗಾರರು ರಸ್ತೆಗಿಳಿದು ಮರಾಠಿಗರು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಮೊಳಗಿಸಲಿದ್ದಾರೆ.
ಬಂದ್ ಇರುವುದರಿಂದ ನಾಳಿನ ಜನಜೀವನದಲ್ಲಿ ವ್ಯತ್ಯಯ ಉಂಟಾಗಲಿವೆ. ಆದಾಗ್ಯೂ ಶಾಲಾ-ಕಾಲೇಜುಗಳು ನಡೆಯಲಿದೆ. ಜೊತೆಗೆ ಸಾರಿಗೆ ಬಸ್ಗಳು ಸಹ ಎಂದಿನಂತೆ ಸಂಚರಿಸಲಿವೆ. ಯಾವುದೇ ಖಾಸಗಿ ಅಥವಾ ಸರ್ಕಾರಿ ಶಾಲಾ-ಕಾಲೇಜಿಗೆ ರಜೆ ಇರಲ್ಲ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಖಾಸಗಿ ಶಾಲಾ ಆಡಳಿತ ಮಂಡಳಿವು ನೈತಿಕ ಬೆಂಬಲ ನೀಡಿವೆ. ಎಂದಿನಂತೆ ಶಾಲಾ-ಕಾಲೇಜುಗಳು ತೆರದಿರುತ್ತವೆ. ಪರೀಕ್ಷೆ ಸಹ ನಡೆಯುತ್ತವೆ.
ಏನಿರುತ್ತೆ?
ಏನಿರಲ್ಲ?
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…