ಮೈಸೂರು : ಮರಾಠಿಗರ ಪುಂಡಾಟದ ವಿರುದ್ಧ ರಣಕಹಳೆ ಮೊಳಗಿಸಿರುವ ಕನ್ನಡ ಪರ ಹೋರಾಟಗಾರರು, ನಾಳೆ (ಮಾ.22) ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ಹೀಗಾಗಿ ನಾಳೆ ಕರುನಾಡು ಸ್ತಬ್ದವಾಗಲಿದೆ.
ನಾಳಿನ(ಶನಿವಾರ) ಬಂದ್ಗೆ ಸಕಲ ಸಿದ್ದತೆಗಳು ನಡೆದಿದ್ದು, ಕೆಲವರು ಬಂದ್ಗೆ ಬಹಿರಂಗ ಬೆಂಬಲ ನೀಡಿದರೆ ಇನ್ನೂ ಕೆಲವರು ಬಾಹ್ಯ ಬೆಂಬಲ ನೀಡಿದ್ದಾರೆ. ಉಳಿದಂತೆ ಇತರರು ಬಂದ್ಗೆ ವಿರೋಧ ಸಹ ವ್ಯಕ್ತಪಡಿಸಿದ್ದಾರೆ.
ಬಂದ್ ಹಿನ್ನೆಲೆ ಬೆಂಗಳೂರು, ಮೈಸೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕನ್ನಡ ಪರ ಹೋರಾಟಗಾರರು ರಸ್ತೆಗಿಳಿದು ಮರಾಠಿಗರು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಮೊಳಗಿಸಲಿದ್ದಾರೆ.
ಬಂದ್ ಇರುವುದರಿಂದ ನಾಳಿನ ಜನಜೀವನದಲ್ಲಿ ವ್ಯತ್ಯಯ ಉಂಟಾಗಲಿವೆ. ಆದಾಗ್ಯೂ ಶಾಲಾ-ಕಾಲೇಜುಗಳು ನಡೆಯಲಿದೆ. ಜೊತೆಗೆ ಸಾರಿಗೆ ಬಸ್ಗಳು ಸಹ ಎಂದಿನಂತೆ ಸಂಚರಿಸಲಿವೆ. ಯಾವುದೇ ಖಾಸಗಿ ಅಥವಾ ಸರ್ಕಾರಿ ಶಾಲಾ-ಕಾಲೇಜಿಗೆ ರಜೆ ಇರಲ್ಲ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಖಾಸಗಿ ಶಾಲಾ ಆಡಳಿತ ಮಂಡಳಿವು ನೈತಿಕ ಬೆಂಬಲ ನೀಡಿವೆ. ಎಂದಿನಂತೆ ಶಾಲಾ-ಕಾಲೇಜುಗಳು ತೆರದಿರುತ್ತವೆ. ಪರೀಕ್ಷೆ ಸಹ ನಡೆಯುತ್ತವೆ.
ಏನಿರುತ್ತೆ?
ಏನಿರಲ್ಲ?
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…