ಮೈಸೂರು : ಮರಾಠಿಗರ ಪುಂಡಾಟದ ವಿರುದ್ಧ ರಣಕಹಳೆ ಮೊಳಗಿಸಿರುವ ಕನ್ನಡ ಪರ ಹೋರಾಟಗಾರರು, ನಾಳೆ (ಮಾ.22) ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ಹೀಗಾಗಿ ನಾಳೆ ಕರುನಾಡು ಸ್ತಬ್ದವಾಗಲಿದೆ.
ನಾಳಿನ(ಶನಿವಾರ) ಬಂದ್ಗೆ ಸಕಲ ಸಿದ್ದತೆಗಳು ನಡೆದಿದ್ದು, ಕೆಲವರು ಬಂದ್ಗೆ ಬಹಿರಂಗ ಬೆಂಬಲ ನೀಡಿದರೆ ಇನ್ನೂ ಕೆಲವರು ಬಾಹ್ಯ ಬೆಂಬಲ ನೀಡಿದ್ದಾರೆ. ಉಳಿದಂತೆ ಇತರರು ಬಂದ್ಗೆ ವಿರೋಧ ಸಹ ವ್ಯಕ್ತಪಡಿಸಿದ್ದಾರೆ.
ಬಂದ್ ಹಿನ್ನೆಲೆ ಬೆಂಗಳೂರು, ಮೈಸೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕನ್ನಡ ಪರ ಹೋರಾಟಗಾರರು ರಸ್ತೆಗಿಳಿದು ಮರಾಠಿಗರು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಮೊಳಗಿಸಲಿದ್ದಾರೆ.
ಬಂದ್ ಇರುವುದರಿಂದ ನಾಳಿನ ಜನಜೀವನದಲ್ಲಿ ವ್ಯತ್ಯಯ ಉಂಟಾಗಲಿವೆ. ಆದಾಗ್ಯೂ ಶಾಲಾ-ಕಾಲೇಜುಗಳು ನಡೆಯಲಿದೆ. ಜೊತೆಗೆ ಸಾರಿಗೆ ಬಸ್ಗಳು ಸಹ ಎಂದಿನಂತೆ ಸಂಚರಿಸಲಿವೆ. ಯಾವುದೇ ಖಾಸಗಿ ಅಥವಾ ಸರ್ಕಾರಿ ಶಾಲಾ-ಕಾಲೇಜಿಗೆ ರಜೆ ಇರಲ್ಲ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಖಾಸಗಿ ಶಾಲಾ ಆಡಳಿತ ಮಂಡಳಿವು ನೈತಿಕ ಬೆಂಬಲ ನೀಡಿವೆ. ಎಂದಿನಂತೆ ಶಾಲಾ-ಕಾಲೇಜುಗಳು ತೆರದಿರುತ್ತವೆ. ಪರೀಕ್ಷೆ ಸಹ ನಡೆಯುತ್ತವೆ.
ಏನಿರುತ್ತೆ?
ಏನಿರಲ್ಲ?
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…