ಮೈಸೂರು: ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಅಬಕಾರಿ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಬಂಡಿಪಾಳ್ಯ ಎಪಿಎಂಸಿ ಸುತ್ತಮುತ್ತ ಈಗಾಗಲೇ ಸಾಕಷ್ಟು ಮದ್ಯದಂಗಡಿ ತೆರೆಯಲಾಗಿದೆ. ಇದರ ನಡುವೆ ಎಪಿಎಂಸಿ ಗೇಟ್ ಮುಂಬಾಗವೇ ಬಾರ್ ತೆರೆಯಲು ಮುಂದಾಗಿದ್ದಾರೆ. ಎಪಿಎಂಸಿ ಗೆ ಕೆಲಸ ಮಾಡಲು ಬರುವ ಬಡವರು, ಕೂಲಿ, ಕಾರ್ಮಿಕರು ಕುಡಿತಕ್ಕೆ ದಾಸರಾಗುತ್ತಾರೆ. ಎಪಿಎಂಸಿ ಗೇಟ್ ಮುಂಭಾಗ ಬಾರ್ ತೆರೆಯಲಿಕ್ಕೆ ಸ್ಥಳೀಯರ ವಿರೋಧ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಂಕರ್ ಎಚ್ಚರಿಕೆ ನೀಡಿದರು.
ಯಾವುದೇ ಕಾರಣಕ್ಕೂ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ಒಂದು ವೇಳೆ ಮದ್ಯದಂಗಡಿ ತೆರೆಯಲು ನೀಡಿದ್ರೆ ಆಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಅವರು ತಿಳಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…