ಮೈಸೂರು: ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಅಬಕಾರಿ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಬಂಡಿಪಾಳ್ಯ ಎಪಿಎಂಸಿ ಸುತ್ತಮುತ್ತ ಈಗಾಗಲೇ ಸಾಕಷ್ಟು ಮದ್ಯದಂಗಡಿ ತೆರೆಯಲಾಗಿದೆ. ಇದರ ನಡುವೆ ಎಪಿಎಂಸಿ ಗೇಟ್ ಮುಂಬಾಗವೇ ಬಾರ್ ತೆರೆಯಲು ಮುಂದಾಗಿದ್ದಾರೆ. ಎಪಿಎಂಸಿ ಗೆ ಕೆಲಸ ಮಾಡಲು ಬರುವ ಬಡವರು, ಕೂಲಿ, ಕಾರ್ಮಿಕರು ಕುಡಿತಕ್ಕೆ ದಾಸರಾಗುತ್ತಾರೆ. ಎಪಿಎಂಸಿ ಗೇಟ್ ಮುಂಭಾಗ ಬಾರ್ ತೆರೆಯಲಿಕ್ಕೆ ಸ್ಥಳೀಯರ ವಿರೋಧ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಶಂಕರ್ ಎಚ್ಚರಿಕೆ ನೀಡಿದರು.
ಯಾವುದೇ ಕಾರಣಕ್ಕೂ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ಒಂದು ವೇಳೆ ಮದ್ಯದಂಗಡಿ ತೆರೆಯಲು ನೀಡಿದ್ರೆ ಆಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಅವರು ತಿಳಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…