ಹುಣಸೂರು: ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ತಂಬಾಕು ಹರಾಕು ಮಾರುಕಟ್ಟೆಗೆ ಭೇಟಿ ನೀಡಿ ಹರಾಜು ಪ್ರಕ್ರಿಯೆ ವೀಕ್ಷಿಸಿದರು.
ಬಳಿಕ ರೈತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹರಾಜು ಅಧೀಕ್ಷಕರಾದ ಸಿದ್ದರಾಜು, ಮೀನಾ ಹಾಗೂ ಬ್ರಿಡ್ಜ್ ಭೂಷಣ್, ತಟ್ಟೆಕೆರೆ ಶ್ರೀನಿವಾಸ್, ನಂಜುಂಡೇಗೌಡ, ವಕೀಲ ಮೂರ್ತಿ, ನಾಗರಾಜ್ ಮಲ್ಲಾಡಿ, ಹಿರಿಕ್ಯಾತನಹಳ್ಳಿ ಸತೀಶ್ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…