ಮೈಸೂರು: ಹೆಮ್ಮರಗಾಲ ವೀರಶೈವ ಲಿಂಗಾಯತ ಬಸವ ಬಳಗ ಸಂಘದ ವತಿಯಿಂದ ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆಂಪಣ್ಣನ ಅವರನ್ನು ಆಯ್ಕೆ ಮಾಡಲಾಗಿದೆ.
ಜೊತೆಗೆ ನಿರ್ದೇಶಕರಾಗಿ ಗೀತಾ ರೇವಣ್ಣ ಅವರನ್ನು ಸಹಾ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾದ ವಿ.ಮಂಜುನಾಥ್, ಗೌರವಾಧ್ಯಕ್ಷರಾದ ಇಂದ್ರಮ್ಮ, ಹಿರಿಯ ಮುಖಂಡರಾದ ಪಿ.ಸಿ.ನಾಗರಾಜ್, ಜೈದೇವ್, ಗುರುಸ್ವಾಮಿ ನಟರಾಜಣ್ಣ, ಪಂಪಾಪತಿ ನಾಗರಾಜ್, ರುದ್ರೇಶ್, ಮಹಾದೇವ ಪ್ರಸಾದ್, ಪಿ.ಟಿ.ರಾಜು ಉಪಸ್ಥಿತರಿದ್ದರು.
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…