ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು ಸೂಚನೆ ನೀಡಿದಾಗ, ಒಕ್ಕಲಿಗ ಸಂಘದ ಸದಸ್ಯರು ಅದು ಒಪ್ಪಿಗೆ ಪಡೆದು ನಿರ್ಮಾಣ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಕಳೆದ ಮೂರು ವರ್ಷಗಳಿಂದ ಯತ್ನಗಳು ನಡೆದಿದ್ದರೂ, ಶಾಸಕರು ಸಮಯ ತೆಗೆದುಕೊಂಡರೂ ಅನುಮತಿ ದೊರಕಲಿಲ್ಲ. ಈಗ ಅಂತಿಮವಾಗಿ, ಸ್ಥಳೀಯರು ಕಳೆದ ತಡರಾತ್ರಿ ತಮ್ಮದೇ ಆದ ನಿರ್ಧಾರದಿಂದ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…