ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ತಿಳಿಸಿದರು.
ಬುದ್ದಿವಂತಿಕೆ ಎಂಬುದು ಯಾರ ಅಪ್ಪನ ಮನೆ ಸ್ವತ್ತಲ್ಲ. ನಮಗೆ ಅವಕಾಶ ಸಿಕ್ಕಿದ್ದರೆ ಮುಂದೆ ಇರುತ್ತಿದ್ದವು, ಅವಕಾಶ ಸಿಕ್ಕಿಲ್ಲ ಹೀಗಾಗಿ ಹಿಂದೆ ಬಿದ್ದಿದ್ದೇವೆ ಎಂದು ಅಭಿಪ್ರಯಾ ವ್ಯಕ್ತಪಡಿಸಿದರು.
ನಾನು ಓದಿ ವಕೀಲನಾಗಿದ್ದಕ್ಕೆ ಇದನ್ನೆಲ್ಲಾ ಸಂವಿಧಾನದ ಓದಿ ನಿಮಗೆ ಹೇಳಲು ಸಾಧ್ಯವಾಗಿದೆ. ಒಂದು ವೇಳೆ ನಾನು ಓದದೇ ಇದ್ದಿದ್ದರೇ ಇದನ್ನೆಲ್ಲ ನಿಮಗೆ ಹೇಳಲಾಗುತ್ತಿತ್ತೇ. ಅವಕಾಶ ಸಿಕ್ಕ ಕಾರಣ ವಕೀಲನಾದೆ, ರಾಜಕಾರಣಿಯಾದೆ ರಾಜ್ಯದ ಮುಖ್ಯಮಂತ್ರಿಯೂ ಆದೆ. ಒಂದು ವೇಳೆ ಅವಕಾಶ ಸಿಕ್ಕಿಲ್ಲದಿದ್ದರೇ ಇದೆಲ್ಲಾ ಆಗಲು ಸಾಧ್ಯವಾಗುತ್ತಿತ್ತ ಎಂದರು.
ಪ್ರತಿಯೊಬ್ಬರು ವಿದ್ಯಾವಂತರಾಗಾಬೇಕು, ಸ್ವಾಭಿಮಾನಿಗಳಾಗಬೇಕು ಹಾಗೂ ಮನುಷ್ಯರಾಗಿ ಎಲ್ಲರನ್ನೂ ಪ್ರೀತಿಸಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ ಎಂದು ಹೇಳಿದರು. ಅಂಬೇಡ್ಕರ್ ಹೇಗೆ ಹೇಳಿದ್ದಾರೆ ಹಾಗೆ ನಡೆದುಕೊಳ್ಳೋಣ ಎಂದು ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…